ಸುಳ್ಯ:ಭಾರೀ ಮಳೆಯಿಂದಾಗಿ ಸುಳ್ಯ ನ ಪಂ ಒಳಪಟ್ಟ ವಾರ್ಡ್ 17 ಬೋರುಗುಡ್ಡೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಅದನ್ನು ನ ಪಂ ಸದಸ್ಯರಾದ ಕೆ ಎಸ್ ಉಮ್ಮರ್ ಅವರಿಗೆ ಸಾರ್ವಜನಿಕರು ಪೋನ್ ಮುಖಾಂತರ ತಿಳಿಸಿದ ಕೂಡಲೆ ಅದನ್ನು ಅಧಿಕಾರಿಗಳ ಗಮನಕ್ಕೆ ತಂದು ಕ್ಲಿಪ್ತ ಸಮಯಕ್ಕೆ ಸರಿಪಡಿಸಿದರು. ಸಿ ಎ ಹಾರಿಸ್ ಮತ್ತು ಜಾಫರ್ ಕೂಡ ಸಹಕರಿಸಿದರು.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490