ಸುಳ್ಯ:ಭಾರೀ ಮಳೆಯಿಂದಾಗಿ ಸುಳ್ಯ ನ ಪಂ ಒಳಪಟ್ಟ ವಾರ್ಡ್ 17 ಬೋರುಗುಡ್ಡೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಅದನ್ನು ನ ಪಂ ಸದಸ್ಯರಾದ ಕೆ ಎಸ್ ಉಮ್ಮರ್ ಅವರಿಗೆ ಸಾರ್ವಜನಿಕರು ಪೋನ್ ಮುಖಾಂತರ ತಿಳಿಸಿದ ಕೂಡಲೆ ಅದನ್ನು ಅಧಿಕಾರಿಗಳ ಗಮನಕ್ಕೆ ತಂದು ಕ್ಲಿಪ್ತ ಸಮಯಕ್ಕೆ ಸರಿಪಡಿಸಿದರು. ಸಿ ಎ ಹಾರಿಸ್ ಮತ್ತು ಜಾಫರ್ ಕೂಡ ಸಹಕರಿಸಿದರು.
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…