ಸುಳ್ಯ:ಭಾರೀ ಮಳೆಯಿಂದಾಗಿ ಸುಳ್ಯ ನ ಪಂ ಒಳಪಟ್ಟ ವಾರ್ಡ್ 17 ಬೋರುಗುಡ್ಡೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಅದನ್ನು ನ ಪಂ ಸದಸ್ಯರಾದ ಕೆ ಎಸ್ ಉಮ್ಮರ್ ಅವರಿಗೆ ಸಾರ್ವಜನಿಕರು ಪೋನ್ ಮುಖಾಂತರ ತಿಳಿಸಿದ ಕೂಡಲೆ ಅದನ್ನು ಅಧಿಕಾರಿಗಳ ಗಮನಕ್ಕೆ ತಂದು ಕ್ಲಿಪ್ತ ಸಮಯಕ್ಕೆ ಸರಿಪಡಿಸಿದರು. ಸಿ ಎ ಹಾರಿಸ್ ಮತ್ತು ಜಾಫರ್ ಕೂಡ ಸಹಕರಿಸಿದರು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…