ಸುಳ್ಯ:ಭಾರೀ ಮಳೆಯಿಂದಾಗಿ ಸುಳ್ಯ ನ ಪಂ ಒಳಪಟ್ಟ ವಾರ್ಡ್ 17 ಬೋರುಗುಡ್ಡೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಅದನ್ನು ನ ಪಂ ಸದಸ್ಯರಾದ ಕೆ ಎಸ್ ಉಮ್ಮರ್ ಅವರಿಗೆ ಸಾರ್ವಜನಿಕರು ಪೋನ್ ಮುಖಾಂತರ ತಿಳಿಸಿದ ಕೂಡಲೆ ಅದನ್ನು ಅಧಿಕಾರಿಗಳ ಗಮನಕ್ಕೆ ತಂದು ಕ್ಲಿಪ್ತ ಸಮಯಕ್ಕೆ ಸರಿಪಡಿಸಿದರು. ಸಿ ಎ ಹಾರಿಸ್ ಮತ್ತು ಜಾಫರ್ ಕೂಡ ಸಹಕರಿಸಿದರು.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…