(ಸಾಂದರ್ಭಿಕ ಚಿತ್ರ)
ಸುಳ್ಯ: ಮಳೆಯ ಅಬ್ಬರಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 60 ಕೋಟಿಯ ನಷ್ಟ ಸಂಭವಿಸಿದೆ ಎಂದು ಶಾಸಕ ಎಸ್.ಅಂಗಾರ ತಿಳಿಸಿದ್ದಾರೆ.
ಲೋಕೋಪಯೋಗಿ ಇಲಾಖೆಯಲ್ಲಿ 35 ಕೋಟಿಯ ನಷ್ಟ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದಲ್ಲಿ 24 ಕೋಟಿ ಮತ್ತು ಕಂದಾಯ ಇಲಾಖೆಯಲ್ಲಿ 52 ಲಕ್ಷ ರೂ ನಷ್ಟ ಅಂದಾಜಿಸಲಾಗಿದೆ. ರಸ್ತೆ, ಸೇತುವೆ, ಮನೆ, ಕೃಷಿಗಳ ಹಾನಿಯ ನಾಶ ನಷ್ಟಗಳನ್ನು ಅಂದಾಜಿಸಲಾಗಿದೆ. ನಷ್ಟಗಳ ಸಮಗ್ರವಾದ ವರದಿಯನ್ನು ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗಿದೆ. ಸರಕಾರದಿಂದ ಮಳೆ ಹಾನಿಗೆ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…