(ಸಾಂದರ್ಭಿಕ ಚಿತ್ರ)
ಸುಳ್ಯ: ಮಳೆಯ ಅಬ್ಬರಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 60 ಕೋಟಿಯ ನಷ್ಟ ಸಂಭವಿಸಿದೆ ಎಂದು ಶಾಸಕ ಎಸ್.ಅಂಗಾರ ತಿಳಿಸಿದ್ದಾರೆ.
ಲೋಕೋಪಯೋಗಿ ಇಲಾಖೆಯಲ್ಲಿ 35 ಕೋಟಿಯ ನಷ್ಟ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದಲ್ಲಿ 24 ಕೋಟಿ ಮತ್ತು ಕಂದಾಯ ಇಲಾಖೆಯಲ್ಲಿ 52 ಲಕ್ಷ ರೂ ನಷ್ಟ ಅಂದಾಜಿಸಲಾಗಿದೆ. ರಸ್ತೆ, ಸೇತುವೆ, ಮನೆ, ಕೃಷಿಗಳ ಹಾನಿಯ ನಾಶ ನಷ್ಟಗಳನ್ನು ಅಂದಾಜಿಸಲಾಗಿದೆ. ನಷ್ಟಗಳ ಸಮಗ್ರವಾದ ವರದಿಯನ್ನು ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗಿದೆ. ಸರಕಾರದಿಂದ ಮಳೆ ಹಾನಿಗೆ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…