(ಸಾಂದರ್ಭಿಕ ಚಿತ್ರ)
ಸುಳ್ಯ: ಮಳೆಯ ಅಬ್ಬರಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 60 ಕೋಟಿಯ ನಷ್ಟ ಸಂಭವಿಸಿದೆ ಎಂದು ಶಾಸಕ ಎಸ್.ಅಂಗಾರ ತಿಳಿಸಿದ್ದಾರೆ.
ಲೋಕೋಪಯೋಗಿ ಇಲಾಖೆಯಲ್ಲಿ 35 ಕೋಟಿಯ ನಷ್ಟ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದಲ್ಲಿ 24 ಕೋಟಿ ಮತ್ತು ಕಂದಾಯ ಇಲಾಖೆಯಲ್ಲಿ 52 ಲಕ್ಷ ರೂ ನಷ್ಟ ಅಂದಾಜಿಸಲಾಗಿದೆ. ರಸ್ತೆ, ಸೇತುವೆ, ಮನೆ, ಕೃಷಿಗಳ ಹಾನಿಯ ನಾಶ ನಷ್ಟಗಳನ್ನು ಅಂದಾಜಿಸಲಾಗಿದೆ. ನಷ್ಟಗಳ ಸಮಗ್ರವಾದ ವರದಿಯನ್ನು ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗಿದೆ. ಸರಕಾರದಿಂದ ಮಳೆ ಹಾನಿಗೆ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…