ಸುಳ್ಯ: ಮೆ.29ರಂದು ನಡೆಯುವ ನಗರ ಪಂಚಾಯತ್ ಚುನಾವಣೆಗೆ ಮಸ್ಟರಿಂಗ್ ಕೇಂದ್ರವಾದ ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಿದ್ಧತೆ ಆರಂಭಗೊಂಡಿದೆ. ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ಚುನಾವಣಾಧಿಕಾರಿಗಳಾದ ದೇವರಾಜ್ ಮುತ್ಲಾಜೆ, ಎನ್.ಮಂಜುನಾಥ್ ಮತ್ತು ಚುನಾವಣಾ ಕರ್ತವ್ಯಕ್ಕೆ ತೆರಳುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆಗಮಿಸಿದ್ದಾರೆ.
ಮತಗಟ್ಟೆಗೆ ತೆರಳುವ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಇವಿಎಂ ಮತ್ತಿತರ ಸಾಮಾಗ್ರಿಗಳನ್ನು ವಿತರಿಸಲಾಗುವುದು. ಮಧ್ಯಾಹ್ನದ ಬಳಿಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತಗಟ್ಟೆಗಳತ್ತ ತೆರಳಲಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement