ಸುಳ್ಯ: ಮೆ.29ರಂದು ನಡೆಯುವ ನಗರ ಪಂಚಾಯತ್ ಚುನಾವಣೆಗೆ ಮಸ್ಟರಿಂಗ್ ಕೇಂದ್ರವಾದ ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಿದ್ಧತೆ ಆರಂಭಗೊಂಡಿದೆ. ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ಚುನಾವಣಾಧಿಕಾರಿಗಳಾದ ದೇವರಾಜ್ ಮುತ್ಲಾಜೆ, ಎನ್.ಮಂಜುನಾಥ್ ಮತ್ತು ಚುನಾವಣಾ ಕರ್ತವ್ಯಕ್ಕೆ ತೆರಳುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆಗಮಿಸಿದ್ದಾರೆ.
ಮತಗಟ್ಟೆಗೆ ತೆರಳುವ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಇವಿಎಂ ಮತ್ತಿತರ ಸಾಮಾಗ್ರಿಗಳನ್ನು ವಿತರಿಸಲಾಗುವುದು. ಮಧ್ಯಾಹ್ನದ ಬಳಿಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತಗಟ್ಟೆಗಳತ್ತ ತೆರಳಲಿದ್ದಾರೆ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…