(ಸಾಂದರ್ಭಿಕ ಚಿತ್ರ)
ಮಡಿಕೇರಿ: ಕಟ್ಟಡದ ಎರಡನೇ ಮಹಡಿಯಿಂದ ಮೂರೂವರೆ ವರ್ಷದ ಮಗುವೊಂದು ಬಿದ್ದು ಮೃತಪಟ್ಟಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ಪಟ್ಟಣದ ಮಲಬಾರ್ ರಸ್ತೆಯ ಹೆಚ್.ಎಂ. ಅಪಾರ್ಟ್ಮೆಂಟ್ನಲ್ಲಿ ವಾಸವಿರುವ ಅಝರುದ್ದೀನ್-ಝಾಹಿರಾ ದಂಪತಿಗಳ ಪುತ್ರ ಜವಾದುದ್ದೀನ್ ಮೃತ ಮಗು. ಕಟ್ಟಡದ ಮೇಲೆ ಆಟವಾಡುತ್ತಿರುವಾಗ ಆಯತಪ್ಪಿ ಕಿಟಕಿಯ ಮೂಲಕ ಕೆಳಗೆ ಬಿದ್ದ ಮಗು ತೀವ್ರವಾಗಿ ಗಾಯಗೊಂಡಿತು. ವಿರಾಜಪೇಟೆ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿತು. ತಂದೆ ಅಝರುದ್ದೀನ್ ದುಬೈನಲ್ಲಿ ಕೆಲಸದಲ್ಲಿದ್ದಾರೆ.
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…