(ಸಾಂದರ್ಭಿಕ ಚಿತ್ರ)
ಮಡಿಕೇರಿ: ಕಟ್ಟಡದ ಎರಡನೇ ಮಹಡಿಯಿಂದ ಮೂರೂವರೆ ವರ್ಷದ ಮಗುವೊಂದು ಬಿದ್ದು ಮೃತಪಟ್ಟಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ಪಟ್ಟಣದ ಮಲಬಾರ್ ರಸ್ತೆಯ ಹೆಚ್.ಎಂ. ಅಪಾರ್ಟ್ಮೆಂಟ್ನಲ್ಲಿ ವಾಸವಿರುವ ಅಝರುದ್ದೀನ್-ಝಾಹಿರಾ ದಂಪತಿಗಳ ಪುತ್ರ ಜವಾದುದ್ದೀನ್ ಮೃತ ಮಗು. ಕಟ್ಟಡದ ಮೇಲೆ ಆಟವಾಡುತ್ತಿರುವಾಗ ಆಯತಪ್ಪಿ ಕಿಟಕಿಯ ಮೂಲಕ ಕೆಳಗೆ ಬಿದ್ದ ಮಗು ತೀವ್ರವಾಗಿ ಗಾಯಗೊಂಡಿತು. ವಿರಾಜಪೇಟೆ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿತು. ತಂದೆ ಅಝರುದ್ದೀನ್ ದುಬೈನಲ್ಲಿ ಕೆಲಸದಲ್ಲಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…