(ಸಾಂದರ್ಭಿಕ ಚಿತ್ರ)
ಮಡಿಕೇರಿ: ಕಟ್ಟಡದ ಎರಡನೇ ಮಹಡಿಯಿಂದ ಮೂರೂವರೆ ವರ್ಷದ ಮಗುವೊಂದು ಬಿದ್ದು ಮೃತಪಟ್ಟಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ಪಟ್ಟಣದ ಮಲಬಾರ್ ರಸ್ತೆಯ ಹೆಚ್.ಎಂ. ಅಪಾರ್ಟ್ಮೆಂಟ್ನಲ್ಲಿ ವಾಸವಿರುವ ಅಝರುದ್ದೀನ್-ಝಾಹಿರಾ ದಂಪತಿಗಳ ಪುತ್ರ ಜವಾದುದ್ದೀನ್ ಮೃತ ಮಗು. ಕಟ್ಟಡದ ಮೇಲೆ ಆಟವಾಡುತ್ತಿರುವಾಗ ಆಯತಪ್ಪಿ ಕಿಟಕಿಯ ಮೂಲಕ ಕೆಳಗೆ ಬಿದ್ದ ಮಗು ತೀವ್ರವಾಗಿ ಗಾಯಗೊಂಡಿತು. ವಿರಾಜಪೇಟೆ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿತು. ತಂದೆ ಅಝರುದ್ದೀನ್ ದುಬೈನಲ್ಲಿ ಕೆಲಸದಲ್ಲಿದ್ದಾರೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…