(ಸಾಂದರ್ಭಿಕ ಚಿತ್ರ)
ಮಡಿಕೇರಿ: ಕಟ್ಟಡದ ಎರಡನೇ ಮಹಡಿಯಿಂದ ಮೂರೂವರೆ ವರ್ಷದ ಮಗುವೊಂದು ಬಿದ್ದು ಮೃತಪಟ್ಟಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ಪಟ್ಟಣದ ಮಲಬಾರ್ ರಸ್ತೆಯ ಹೆಚ್.ಎಂ. ಅಪಾರ್ಟ್ಮೆಂಟ್ನಲ್ಲಿ ವಾಸವಿರುವ ಅಝರುದ್ದೀನ್-ಝಾಹಿರಾ ದಂಪತಿಗಳ ಪುತ್ರ ಜವಾದುದ್ದೀನ್ ಮೃತ ಮಗು. ಕಟ್ಟಡದ ಮೇಲೆ ಆಟವಾಡುತ್ತಿರುವಾಗ ಆಯತಪ್ಪಿ ಕಿಟಕಿಯ ಮೂಲಕ ಕೆಳಗೆ ಬಿದ್ದ ಮಗು ತೀವ್ರವಾಗಿ ಗಾಯಗೊಂಡಿತು. ವಿರಾಜಪೇಟೆ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿತು. ತಂದೆ ಅಝರುದ್ದೀನ್ ದುಬೈನಲ್ಲಿ ಕೆಲಸದಲ್ಲಿದ್ದಾರೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…