ಎಲಿಮಲೆ: ಇಲ್ಲಿನ ಪ್ರದೇಶದಲ್ಲಿ ಗೂಡಂಗಡಿ ಹಾಜಿ ಎಂದು ಖ್ಯಾತರಾದ ಮಹಮ್ಮದ್ ಹಾಜಿ(85) ನಿಧನರಾದರು. ಇವರು ಪತ್ನಿ , ದೇವಚಳ್ಳದ ಎಲಿಮಲೆ ಜಮಾಅತ್ ನುಸ್ರತ್ ಇಸ್ಲಾಂ ಅಸೋಸೊಯೇಷನ್ ಸದಸ್ಯ ಹಾಗು ಜಮಾಅತ್ ಕಾರ್ಯದರ್ಶಿ ಸೂಫಿ ಎಲಿಮಲೆ ಸೇರಿದಂತೆ ಮೂರು ಪುತ್ರ ಹಾಗು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…