ಸುಳ್ಯ: ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 203ನೇ ವಾರದ ಶ್ರಮದಾನ ನ.23 ರಂದು ಮಡಪ್ಪಾಡಿ ಶಾಲಾ ವಟಾರದಲ್ಲಿ ತಂಡ ನೆಟ್ಟು ಬೆಳೆಸಿದ ಅಡಿಕೆ ಗಿಡಗಳಿಗೆ ಹಟ್ಟಿ ಗೊಬ್ಬರ ಹಾಕುವ ಕೆಲಸ ಮಾಡಲಾಯಿತು.
ಒಂದು ಪಿಕ್ಅಪ್ ಗೊಬ್ಬರವನ್ನು ಮಡಪ್ಪಾಡಿ ಸಹಕಾರಿ ಸಂಘದ ಉದ್ಯೋಗಿ ನಡುಬೆಟ್ಟು ಚಿನ್ನಪ್ಪ ಗೌಡ ಮತ್ತು ಮನೆಯವರು ಉಚಿತವಾಗಿ ನೀಡಿ ಸಹಕರಿಸಿದರು. ಮಹಾತ್ಮ ಗಾಂಧೀ ಗ್ರಾಮ ಸೇವಾ ತಂಡದ ಸಂಚಾಲಕ ಎಂ.ಡಿ.ವಿಜಯಕುಮಾರ್ ನೇತೃತ್ವದಲ್ಲಿ ಸದಸ್ಯರು ಭಾಗವಹಿಸಿದ್ದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.