ಸುಳ್ಯ: ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 203ನೇ ವಾರದ ಶ್ರಮದಾನ ನ.23 ರಂದು ಮಡಪ್ಪಾಡಿ ಶಾಲಾ ವಟಾರದಲ್ಲಿ ತಂಡ ನೆಟ್ಟು ಬೆಳೆಸಿದ ಅಡಿಕೆ ಗಿಡಗಳಿಗೆ ಹಟ್ಟಿ ಗೊಬ್ಬರ ಹಾಕುವ ಕೆಲಸ ಮಾಡಲಾಯಿತು.
ಒಂದು ಪಿಕ್ಅಪ್ ಗೊಬ್ಬರವನ್ನು ಮಡಪ್ಪಾಡಿ ಸಹಕಾರಿ ಸಂಘದ ಉದ್ಯೋಗಿ ನಡುಬೆಟ್ಟು ಚಿನ್ನಪ್ಪ ಗೌಡ ಮತ್ತು ಮನೆಯವರು ಉಚಿತವಾಗಿ ನೀಡಿ ಸಹಕರಿಸಿದರು. ಮಹಾತ್ಮ ಗಾಂಧೀ ಗ್ರಾಮ ಸೇವಾ ತಂಡದ ಸಂಚಾಲಕ ಎಂ.ಡಿ.ವಿಜಯಕುಮಾರ್ ನೇತೃತ್ವದಲ್ಲಿ ಸದಸ್ಯರು ಭಾಗವಹಿಸಿದ್ದರು.
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…