ಸುಳ್ಯ: ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 203ನೇ ವಾರದ ಶ್ರಮದಾನ ನ.23 ರಂದು ಮಡಪ್ಪಾಡಿ ಶಾಲಾ ವಟಾರದಲ್ಲಿ ತಂಡ ನೆಟ್ಟು ಬೆಳೆಸಿದ ಅಡಿಕೆ ಗಿಡಗಳಿಗೆ ಹಟ್ಟಿ ಗೊಬ್ಬರ ಹಾಕುವ ಕೆಲಸ ಮಾಡಲಾಯಿತು.
ಒಂದು ಪಿಕ್ಅಪ್ ಗೊಬ್ಬರವನ್ನು ಮಡಪ್ಪಾಡಿ ಸಹಕಾರಿ ಸಂಘದ ಉದ್ಯೋಗಿ ನಡುಬೆಟ್ಟು ಚಿನ್ನಪ್ಪ ಗೌಡ ಮತ್ತು ಮನೆಯವರು ಉಚಿತವಾಗಿ ನೀಡಿ ಸಹಕರಿಸಿದರು. ಮಹಾತ್ಮ ಗಾಂಧೀ ಗ್ರಾಮ ಸೇವಾ ತಂಡದ ಸಂಚಾಲಕ ಎಂ.ಡಿ.ವಿಜಯಕುಮಾರ್ ನೇತೃತ್ವದಲ್ಲಿ ಸದಸ್ಯರು ಭಾಗವಹಿಸಿದ್ದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…