ಸುಳ್ಯ: ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 203ನೇ ವಾರದ ಶ್ರಮದಾನ ನ.23 ರಂದು ಮಡಪ್ಪಾಡಿ ಶಾಲಾ ವಟಾರದಲ್ಲಿ ತಂಡ ನೆಟ್ಟು ಬೆಳೆಸಿದ ಅಡಿಕೆ ಗಿಡಗಳಿಗೆ ಹಟ್ಟಿ ಗೊಬ್ಬರ ಹಾಕುವ ಕೆಲಸ ಮಾಡಲಾಯಿತು.
ಒಂದು ಪಿಕ್ಅಪ್ ಗೊಬ್ಬರವನ್ನು ಮಡಪ್ಪಾಡಿ ಸಹಕಾರಿ ಸಂಘದ ಉದ್ಯೋಗಿ ನಡುಬೆಟ್ಟು ಚಿನ್ನಪ್ಪ ಗೌಡ ಮತ್ತು ಮನೆಯವರು ಉಚಿತವಾಗಿ ನೀಡಿ ಸಹಕರಿಸಿದರು. ಮಹಾತ್ಮ ಗಾಂಧೀ ಗ್ರಾಮ ಸೇವಾ ತಂಡದ ಸಂಚಾಲಕ ಎಂ.ಡಿ.ವಿಜಯಕುಮಾರ್ ನೇತೃತ್ವದಲ್ಲಿ ಸದಸ್ಯರು ಭಾಗವಹಿಸಿದ್ದರು.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…