ಸುಳ್ಯ: ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 203ನೇ ವಾರದ ಶ್ರಮದಾನ ನ.23 ರಂದು ಮಡಪ್ಪಾಡಿ ಶಾಲಾ ವಟಾರದಲ್ಲಿ ತಂಡ ನೆಟ್ಟು ಬೆಳೆಸಿದ ಅಡಿಕೆ ಗಿಡಗಳಿಗೆ ಹಟ್ಟಿ ಗೊಬ್ಬರ ಹಾಕುವ ಕೆಲಸ ಮಾಡಲಾಯಿತು.
ಒಂದು ಪಿಕ್ಅಪ್ ಗೊಬ್ಬರವನ್ನು ಮಡಪ್ಪಾಡಿ ಸಹಕಾರಿ ಸಂಘದ ಉದ್ಯೋಗಿ ನಡುಬೆಟ್ಟು ಚಿನ್ನಪ್ಪ ಗೌಡ ಮತ್ತು ಮನೆಯವರು ಉಚಿತವಾಗಿ ನೀಡಿ ಸಹಕರಿಸಿದರು. ಮಹಾತ್ಮ ಗಾಂಧೀ ಗ್ರಾಮ ಸೇವಾ ತಂಡದ ಸಂಚಾಲಕ ಎಂ.ಡಿ.ವಿಜಯಕುಮಾರ್ ನೇತೃತ್ವದಲ್ಲಿ ಸದಸ್ಯರು ಭಾಗವಹಿಸಿದ್ದರು.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…