ಸುಳ್ಯ: ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 203ನೇ ವಾರದ ಶ್ರಮದಾನ ನ.23 ರಂದು ಮಡಪ್ಪಾಡಿ ಶಾಲಾ ವಟಾರದಲ್ಲಿ ತಂಡ ನೆಟ್ಟು ಬೆಳೆಸಿದ ಅಡಿಕೆ ಗಿಡಗಳಿಗೆ ಹಟ್ಟಿ ಗೊಬ್ಬರ ಹಾಕುವ ಕೆಲಸ ಮಾಡಲಾಯಿತು.
ಒಂದು ಪಿಕ್ಅಪ್ ಗೊಬ್ಬರವನ್ನು ಮಡಪ್ಪಾಡಿ ಸಹಕಾರಿ ಸಂಘದ ಉದ್ಯೋಗಿ ನಡುಬೆಟ್ಟು ಚಿನ್ನಪ್ಪ ಗೌಡ ಮತ್ತು ಮನೆಯವರು ಉಚಿತವಾಗಿ ನೀಡಿ ಸಹಕರಿಸಿದರು. ಮಹಾತ್ಮ ಗಾಂಧೀ ಗ್ರಾಮ ಸೇವಾ ತಂಡದ ಸಂಚಾಲಕ ಎಂ.ಡಿ.ವಿಜಯಕುಮಾರ್ ನೇತೃತ್ವದಲ್ಲಿ ಸದಸ್ಯರು ಭಾಗವಹಿಸಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…