ಸುಳ್ಯ: ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡದ 206ನೇ ವಾರದ ಶ್ರಮದಾನ ಮಡಪ್ಪಾಡಿ ಶಾಲೆಯ ಆವರಣದಲ್ಲಿ ಶನಿವಾರ ನಡೆಯಿತು. ಶಾಲೆಯ ಮುಂಭಾಗದ ಆವರಣದಲ್ಲಿ ಆವರಿಸಿ ಬೆಳೆದು ನಿಂತಿದ್ದ ಕಾಡು ಪೊದೆಯನ್ನು ಕಡಿದು ಸ್ವಚ್ಛಗೊಳಿಸಲಾಯಿತು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಡಪ್ಪಾಡಿಯಲ್ಲಿ ಡಿ.22 ರಂದು ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾರ್ಯಕ್ರಮ ನಡೆಯುವ ಮಡಪ್ಪಾಡಿ ಶಾಲಾ ವಠಾರವನ್ನು ಸ್ವಚ್ಛಗೊಳಿಸಲಾಯಿತು. ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡವು 2104 ಅಕ್ಟೋಬರ್ 18ರಿಂದ ಆರಂಭಗೊಂಡು ಪ್ರತಿ ಶನಿವಾರ ಶ್ರಮದಾನ ಮತ್ತು ಸ್ವಚ್ಛತಾ ಕಾರ್ಯವನ್ನು ನಡೆಸುತ್ತಾ ಬಂದಿದ್ದು 206 ವಾರ ಪೂರ್ತಿಗೊಳಿಸಿದೆ.
ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…