ಸುಳ್ಯ: ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡದ 206ನೇ ವಾರದ ಶ್ರಮದಾನ ಮಡಪ್ಪಾಡಿ ಶಾಲೆಯ ಆವರಣದಲ್ಲಿ ಶನಿವಾರ ನಡೆಯಿತು. ಶಾಲೆಯ ಮುಂಭಾಗದ ಆವರಣದಲ್ಲಿ ಆವರಿಸಿ ಬೆಳೆದು ನಿಂತಿದ್ದ ಕಾಡು ಪೊದೆಯನ್ನು ಕಡಿದು ಸ್ವಚ್ಛಗೊಳಿಸಲಾಯಿತು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಡಪ್ಪಾಡಿಯಲ್ಲಿ ಡಿ.22 ರಂದು ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾರ್ಯಕ್ರಮ ನಡೆಯುವ ಮಡಪ್ಪಾಡಿ ಶಾಲಾ ವಠಾರವನ್ನು ಸ್ವಚ್ಛಗೊಳಿಸಲಾಯಿತು. ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡವು 2104 ಅಕ್ಟೋಬರ್ 18ರಿಂದ ಆರಂಭಗೊಂಡು ಪ್ರತಿ ಶನಿವಾರ ಶ್ರಮದಾನ ಮತ್ತು ಸ್ವಚ್ಛತಾ ಕಾರ್ಯವನ್ನು ನಡೆಸುತ್ತಾ ಬಂದಿದ್ದು 206 ವಾರ ಪೂರ್ತಿಗೊಳಿಸಿದೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…