ಸುಳ್ಯ: ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡದ 206ನೇ ವಾರದ ಶ್ರಮದಾನ ಮಡಪ್ಪಾಡಿ ಶಾಲೆಯ ಆವರಣದಲ್ಲಿ ಶನಿವಾರ ನಡೆಯಿತು. ಶಾಲೆಯ ಮುಂಭಾಗದ ಆವರಣದಲ್ಲಿ ಆವರಿಸಿ ಬೆಳೆದು ನಿಂತಿದ್ದ ಕಾಡು ಪೊದೆಯನ್ನು ಕಡಿದು ಸ್ವಚ್ಛಗೊಳಿಸಲಾಯಿತು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಡಪ್ಪಾಡಿಯಲ್ಲಿ ಡಿ.22 ರಂದು ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾರ್ಯಕ್ರಮ ನಡೆಯುವ ಮಡಪ್ಪಾಡಿ ಶಾಲಾ ವಠಾರವನ್ನು ಸ್ವಚ್ಛಗೊಳಿಸಲಾಯಿತು. ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡವು 2104 ಅಕ್ಟೋಬರ್ 18ರಿಂದ ಆರಂಭಗೊಂಡು ಪ್ರತಿ ಶನಿವಾರ ಶ್ರಮದಾನ ಮತ್ತು ಸ್ವಚ್ಛತಾ ಕಾರ್ಯವನ್ನು ನಡೆಸುತ್ತಾ ಬಂದಿದ್ದು 206 ವಾರ ಪೂರ್ತಿಗೊಳಿಸಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…