ಸುಳ್ಯ: ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡದ 206ನೇ ವಾರದ ಶ್ರಮದಾನ ಮಡಪ್ಪಾಡಿ ಶಾಲೆಯ ಆವರಣದಲ್ಲಿ ಶನಿವಾರ ನಡೆಯಿತು. ಶಾಲೆಯ ಮುಂಭಾಗದ ಆವರಣದಲ್ಲಿ ಆವರಿಸಿ ಬೆಳೆದು ನಿಂತಿದ್ದ ಕಾಡು ಪೊದೆಯನ್ನು ಕಡಿದು ಸ್ವಚ್ಛಗೊಳಿಸಲಾಯಿತು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಡಪ್ಪಾಡಿಯಲ್ಲಿ ಡಿ.22 ರಂದು ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾರ್ಯಕ್ರಮ ನಡೆಯುವ ಮಡಪ್ಪಾಡಿ ಶಾಲಾ ವಠಾರವನ್ನು ಸ್ವಚ್ಛಗೊಳಿಸಲಾಯಿತು. ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡವು 2104 ಅಕ್ಟೋಬರ್ 18ರಿಂದ ಆರಂಭಗೊಂಡು ಪ್ರತಿ ಶನಿವಾರ ಶ್ರಮದಾನ ಮತ್ತು ಸ್ವಚ್ಛತಾ ಕಾರ್ಯವನ್ನು ನಡೆಸುತ್ತಾ ಬಂದಿದ್ದು 206 ವಾರ ಪೂರ್ತಿಗೊಳಿಸಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…