ಸರಕಾರ ರಚನೆಗೆ ಹಕ್ಕು ಮಂಡಿಸುವಂತೆ ಮೂರನೇ ಅತಿ ದೊಡ್ಡ ಪಕ್ಷವಾದ ಎನ್ಸಿಪಿಗೆ ರಾಜ್ಯಪಾಲರು ಸೋಮವಾರ ಆಹ್ವಾನ ನೀಡಿದ್ದರು. ಇದರ ಗಡುವು ಮಂಗಳವಾರ ರಾತ್ರಿ 8.30ಕ್ಕೆ ಮುಗಿಯುತ್ತಿತ್ತು. ಆದರೆ ಈ ಅವಧಿ ಮುಗಿಯುವ ಮೊದಲೇ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.
ಇದರ ವಿರುದ್ದ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಶಿವಸೇವಾ ಹೇಳಿದೆ.
ಈ ನಡುವೆ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡಿ ಶಿವಸೇವಾ ಹಾಗೂ ಎನ್ ಸಿ ಪಿ ಮುಖ್ಯಮಂತ್ರಿ ಸ್ಥಾನವನ್ನು ಸಮಾನ ಅವಧಿಗೆ ಹಂಚಿಕೊಳ್ಳುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೀಗ ಎನ್ ಸಿ ಪಿ ಹಾಗೂ ಕಾಂಗ್ರೆಸ್ ಜಂಟಿ ಸಭೆ ನಡೆಸಿದೆ.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…