ಸರಕಾರ ರಚನೆಗೆ ಹಕ್ಕು ಮಂಡಿಸುವಂತೆ ಮೂರನೇ ಅತಿ ದೊಡ್ಡ ಪಕ್ಷವಾದ ಎನ್ಸಿಪಿಗೆ ರಾಜ್ಯಪಾಲರು ಸೋಮವಾರ ಆಹ್ವಾನ ನೀಡಿದ್ದರು. ಇದರ ಗಡುವು ಮಂಗಳವಾರ ರಾತ್ರಿ 8.30ಕ್ಕೆ ಮುಗಿಯುತ್ತಿತ್ತು. ಆದರೆ ಈ ಅವಧಿ ಮುಗಿಯುವ ಮೊದಲೇ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.
ಇದರ ವಿರುದ್ದ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಶಿವಸೇವಾ ಹೇಳಿದೆ.
ಈ ನಡುವೆ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡಿ ಶಿವಸೇವಾ ಹಾಗೂ ಎನ್ ಸಿ ಪಿ ಮುಖ್ಯಮಂತ್ರಿ ಸ್ಥಾನವನ್ನು ಸಮಾನ ಅವಧಿಗೆ ಹಂಚಿಕೊಳ್ಳುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೀಗ ಎನ್ ಸಿ ಪಿ ಹಾಗೂ ಕಾಂಗ್ರೆಸ್ ಜಂಟಿ ಸಭೆ ನಡೆಸಿದೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…