ಮಂಗಳೂರು: ಮಹಾರಾಷ್ಟ್ರದ ಪಾಲಘರದಲ್ಲಿ ಉದ್ರಿಕ್ತ ಗುಂಪು ಎ.16 ರಂದು ರಾತ್ರಿ ಕಲ್ಪವೃಕ್ಷ ಗಿರಿಜೀ ಮಹಾರಾಜ ಹಾಗೂ ಸುಶೀಲ ಗಿರಿಜೀ ಮಹಾರಾಜ ಈ ಇಬ್ಬರು ಸಂತರೊಂದಿಗೆ ಅವರ ವಾಹನ ಚಾಲಕರನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿತು. ಇವರಿಗೆ ಶ್ರದ್ಧಾಂಜಲಿ ಅರ್ಪಿಸಲು ಎ.28 ರಂದು ಸಂಜೆ ದೀಪವನ್ನು ಹಚ್ಚಿ ಎಂದು ಹಿಂದೂ ಜನಜಾಗೃತಿ ಸಮಿತಿಯು ಕರೆ ನೀಡಿದೆ.
ದೇಶದಾದ್ಯಂತ ಅನೇಕ ಸಂತ ಸಮಾಜ, ಹಿಂದುತ್ವನಿಷ್ಠರು ಹಾಗೂ ರಾಷ್ಟ್ರಪ್ರೇಮಿ ಸಂಘಟನೆಗಳು ಕೂಡ ಈ ರೀತಿಯಲ್ಲಿ ಜನರಿಗೆ ಕರೆಯನ್ನು ನೀಡಿದ್ದಾರೆ.
ಹಿಂದೂ ಜನಜಾಗೃತಿ ಸಮಿತಿ ವಕ್ತಾದ ರಮೇಶ ಶಿಂದೆ ಹೇಳಿಕೆ ನೀಡಿ, ಎಲ್ಲಾ ಹಿಂದೂಗಳಿಗೆ ಈ ಉಪಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಹಾಗೂ ಅದೇರೀತಿ ಸಾಮಾಜಿಕ ಜಾಲತಾಣ ಗಳಲ್ಲಿಯೂ #HindusRiseAsOne ಈ ಹೆಸರಿನಲ್ಲಿ ಹಿಂದೂ ಸಂಘಟನೆಯನ್ನು ತೋರಿಸಬೇಕು, ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…