ಮಂಗಳೂರು: ಮಹಾರಾಷ್ಟ್ರದ ಪಾಲಘರದಲ್ಲಿ ಉದ್ರಿಕ್ತ ಗುಂಪು ಎ.16 ರಂದು ರಾತ್ರಿ ಕಲ್ಪವೃಕ್ಷ ಗಿರಿಜೀ ಮಹಾರಾಜ ಹಾಗೂ ಸುಶೀಲ ಗಿರಿಜೀ ಮಹಾರಾಜ ಈ ಇಬ್ಬರು ಸಂತರೊಂದಿಗೆ ಅವರ ವಾಹನ ಚಾಲಕರನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿತು. ಇವರಿಗೆ ಶ್ರದ್ಧಾಂಜಲಿ ಅರ್ಪಿಸಲು ಎ.28 ರಂದು ಸಂಜೆ ದೀಪವನ್ನು ಹಚ್ಚಿ ಎಂದು ಹಿಂದೂ ಜನಜಾಗೃತಿ ಸಮಿತಿಯು ಕರೆ ನೀಡಿದೆ.
ದೇಶದಾದ್ಯಂತ ಅನೇಕ ಸಂತ ಸಮಾಜ, ಹಿಂದುತ್ವನಿಷ್ಠರು ಹಾಗೂ ರಾಷ್ಟ್ರಪ್ರೇಮಿ ಸಂಘಟನೆಗಳು ಕೂಡ ಈ ರೀತಿಯಲ್ಲಿ ಜನರಿಗೆ ಕರೆಯನ್ನು ನೀಡಿದ್ದಾರೆ.
ಹಿಂದೂ ಜನಜಾಗೃತಿ ಸಮಿತಿ ವಕ್ತಾದ ರಮೇಶ ಶಿಂದೆ ಹೇಳಿಕೆ ನೀಡಿ, ಎಲ್ಲಾ ಹಿಂದೂಗಳಿಗೆ ಈ ಉಪಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಹಾಗೂ ಅದೇರೀತಿ ಸಾಮಾಜಿಕ ಜಾಲತಾಣ ಗಳಲ್ಲಿಯೂ #HindusRiseAsOne ಈ ಹೆಸರಿನಲ್ಲಿ ಹಿಂದೂ ಸಂಘಟನೆಯನ್ನು ತೋರಿಸಬೇಕು, ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…