ಮಂಗಳೂರು: ಮಹಾರಾಷ್ಟ್ರದ ಪಾಲಘರದಲ್ಲಿ ಉದ್ರಿಕ್ತ ಗುಂಪು ಎ.16 ರಂದು ರಾತ್ರಿ ಕಲ್ಪವೃಕ್ಷ ಗಿರಿಜೀ ಮಹಾರಾಜ ಹಾಗೂ ಸುಶೀಲ ಗಿರಿಜೀ ಮಹಾರಾಜ ಈ ಇಬ್ಬರು ಸಂತರೊಂದಿಗೆ ಅವರ ವಾಹನ ಚಾಲಕರನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿತು. ಇವರಿಗೆ ಶ್ರದ್ಧಾಂಜಲಿ ಅರ್ಪಿಸಲು ಎ.28 ರಂದು ಸಂಜೆ ದೀಪವನ್ನು ಹಚ್ಚಿ ಎಂದು ಹಿಂದೂ ಜನಜಾಗೃತಿ ಸಮಿತಿಯು ಕರೆ ನೀಡಿದೆ.
ದೇಶದಾದ್ಯಂತ ಅನೇಕ ಸಂತ ಸಮಾಜ, ಹಿಂದುತ್ವನಿಷ್ಠರು ಹಾಗೂ ರಾಷ್ಟ್ರಪ್ರೇಮಿ ಸಂಘಟನೆಗಳು ಕೂಡ ಈ ರೀತಿಯಲ್ಲಿ ಜನರಿಗೆ ಕರೆಯನ್ನು ನೀಡಿದ್ದಾರೆ.
ಹಿಂದೂ ಜನಜಾಗೃತಿ ಸಮಿತಿ ವಕ್ತಾದ ರಮೇಶ ಶಿಂದೆ ಹೇಳಿಕೆ ನೀಡಿ, ಎಲ್ಲಾ ಹಿಂದೂಗಳಿಗೆ ಈ ಉಪಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಹಾಗೂ ಅದೇರೀತಿ ಸಾಮಾಜಿಕ ಜಾಲತಾಣ ಗಳಲ್ಲಿಯೂ #HindusRiseAsOne ಈ ಹೆಸರಿನಲ್ಲಿ ಹಿಂದೂ ಸಂಘಟನೆಯನ್ನು ತೋರಿಸಬೇಕು, ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…