ಮಂಗಳೂರು: ಮಹಾರಾಷ್ಟ್ರದ ಪಾಲಘರದಲ್ಲಿ ಉದ್ರಿಕ್ತ ಗುಂಪು ಎ.16 ರಂದು ರಾತ್ರಿ ಕಲ್ಪವೃಕ್ಷ ಗಿರಿಜೀ ಮಹಾರಾಜ ಹಾಗೂ ಸುಶೀಲ ಗಿರಿಜೀ ಮಹಾರಾಜ ಈ ಇಬ್ಬರು ಸಂತರೊಂದಿಗೆ ಅವರ ವಾಹನ ಚಾಲಕರನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿತು. ಇವರಿಗೆ ಶ್ರದ್ಧಾಂಜಲಿ ಅರ್ಪಿಸಲು ಎ.28 ರಂದು ಸಂಜೆ ದೀಪವನ್ನು ಹಚ್ಚಿ ಎಂದು ಹಿಂದೂ ಜನಜಾಗೃತಿ ಸಮಿತಿಯು ಕರೆ ನೀಡಿದೆ.
ದೇಶದಾದ್ಯಂತ ಅನೇಕ ಸಂತ ಸಮಾಜ, ಹಿಂದುತ್ವನಿಷ್ಠರು ಹಾಗೂ ರಾಷ್ಟ್ರಪ್ರೇಮಿ ಸಂಘಟನೆಗಳು ಕೂಡ ಈ ರೀತಿಯಲ್ಲಿ ಜನರಿಗೆ ಕರೆಯನ್ನು ನೀಡಿದ್ದಾರೆ.
ಹಿಂದೂ ಜನಜಾಗೃತಿ ಸಮಿತಿ ವಕ್ತಾದ ರಮೇಶ ಶಿಂದೆ ಹೇಳಿಕೆ ನೀಡಿ, ಎಲ್ಲಾ ಹಿಂದೂಗಳಿಗೆ ಈ ಉಪಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಹಾಗೂ ಅದೇರೀತಿ ಸಾಮಾಜಿಕ ಜಾಲತಾಣ ಗಳಲ್ಲಿಯೂ #HindusRiseAsOne ಈ ಹೆಸರಿನಲ್ಲಿ ಹಿಂದೂ ಸಂಘಟನೆಯನ್ನು ತೋರಿಸಬೇಕು, ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…