Advertisement
ಸುದ್ದಿಗಳು

ಮಹಾರಾಷ್ಟ್ರದಲ್ಲಿ 3 ದಿನದ ಸರಕಾರ “ಮಹಾ”ಪತನ : ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಗೆ ಮಂಗಳಾರತಿ

Share

ಸುಳ್ಯ: ಮಹಾರಾಷ್ಟ್ರದಲ್ಲಿ  ಬಿಜೆಪಿ  ಹಾಗೂ ಎನ್ ಸಿ ಪಿ ಮುಖಂಡ ಅಜಿತ್ ಪವಾರ್ ಒಪ್ಪಂದದೊಂದಿಗೆ ರಚನೆಯಾದ  ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾದ ದೇವೇಂದ್ರ ಫಡ್ನವೀಸ್ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ ರಾಜೀನಾಮೆ ನೀಡುವ ಮೂಲಕ ಸರಕಾರ ಪತನವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಗೆ ಸಾರ್ವಜನಿಕರು ವ್ಯಂಗ್ಯ ಮಾಡುತ್ತಿದ್ದು , ಸಿದ್ಧಾಂತ ಪಕ್ಷದಲ್ಲಿ  ಹೀಗೇಕೆ ಎಂಬ ವ್ಯಂಗ್ಯ ಕಾಣುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ವಿವಿಧ ರೀತಿಯಲ್ಲಿ  ಬಿಜೆಪಿಗೆ, ಬಿಜೆಪಿ ಸಿದ್ಧಾಂತಗಳನ್ನು  ವ್ಯಂಗ್ಯ ಮಾಡುವ ಸ್ಥಿತಿಯಾಗಿದೆ. ಅದರಲ್ಲಿ,  ಬಿಜೆಪಿ ಜೊತೆ ಸಖ್ಯ ಮಾಡಿದ ಬಳಿಕ ಈಗ ನೀರಾವರಿ ಹಗರಣ ಕೇಸಿನಲ್ಲಿ ಒಂದೇ ದಿನದಲ್ಲಿ ಪರಿಶುದ್ಧರಾಗಿ ಹೊರಬಂದಿರುವ ಅಜಿತ್ ಪವಾರ್ ಪರಮ ಪವಿತ್ರರಾಗಿಯೇ ಉಳಿಯುವರೇ? ಎಂಬ ಪ್ರಶ್ನೆಯೊಂದು ಶೇರ್ ಆದರೆ,  ಅಧಿಕಾರಕ್ಕೆ ಅಂಟಿ ಕೂರದ ಆದರ್ಶವಾದಿ ದೇವೇಂದ್ರ ಎಂಬುದು ಅಂತ ಇನ್ನೂ ಯಾರೂ ಹೇಳಿಲ್ವಾ ಎಂಬುದು  ಇನ್ನೊಂದು ಟ್ರೋಲ್, ಚಾಣಕ್ಯನ ಕೈಗೆಟುಕದ ಮಹಾ ಕುದುರೆಗಳು  ಎಂದು ಮತ್ತೊಂದು ಟ್ರೋಲ್ ಕಾಣುತ್ತಿದೆ. ಒಟ್ಟಿನಲ್ಲಿ  ಬಿಜೆಪಿಗೂ ಅಧಿಕಾರವೇ ಮುಖ್ಯ ಎಂಬುದು  ಈಗ ಸಾಮಾಜಿಕ ಜಾಲತಾಣದಲ್ಲಿ  ವ್ಯಕ್ತವಾಗುವ ಅಭಿಪ್ರಾಯ.
ಶಿವಸೇನೆ ಅಧಿಕಾರಕ್ಕಾಗಿ ತನ್ನ ಸಿದ್ಧಾಂತಗಳನ್ನು ಬಿಟ್ಟು ಕಾಂಗ್ರೆಸ್, ಎನ್ ಸಿ ಪಿ ಜೊತೆ ಸೇರಿಕೊಂಡಿದೆ ಎನ್ನುತ್ತಾ ಬಿಜೆಪಿಯೂ ಅದೇ ಹಾದಿಯಲ್ಲಿ  ಸಾಗಿ ಅಧಿಕಾರವೇ ಮುಖ್ಯವೆಂದು  ಹೇಳಿದೆ ಎಂಬುದು ಒಂದು ಕಡೆ ಕೇಳಿಬಂದರೆ, ಮಹಾರಾಷ್ಟ್ರ ರಾಜಕೀಯದಲ್ಲಿ  ಹೊಸದೊಂದು ಶಕೆ ಆರಂಭವಾಗಲಿದೆ ಎಂಬುದೂ ಕೇಳಿಬರುವ ಇನ್ನೊಂದು ವಿಶ್ಲೇಷಣೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

16 hours ago

ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ

ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…

23 hours ago

ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ

ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…

23 hours ago

ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ

ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…

23 hours ago

ಮೊಟ್ಟೆಯಲ್ಲಿ ಅಪಾಯಕಾರಿ ಕ್ಯಾನ್ಸರ್ ಅಂಶ ಪತ್ತೆ ಎಂಬ ಊಹಪೋಹಗಳಿಗೆ ಬ್ರೇಕ್

ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…

23 hours ago

ಗೃಹಲಕ್ಷ್ಮಿ ಸಹಕಾರ ಬ್ಯಾಂಕ್ ಕಡಿಮೆ ಬಡ್ಡಿಯಲಿ ಸಾಲ ಪಡೆಯಿರಿ

ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…

23 hours ago