Advertisement
ಸುದ್ದಿಗಳು

ಮಹಾರಾಷ್ಟ್ರ, ಹರಿಯಾಣದ ವಿಧಾನಸಭೆ ಚುನಾವಣೆ ಅಕ್ಟೋಬರ್‌ 21ಕ್ಕೆ, 24ಕ್ಕೆ ಫಲಿತಾಂಶ ಪ್ರಕಟ

Share

ನವದೆಹಲಿ: ಸದ್ಯದಲ್ಲಿಯೇ ಅವಧಿ ಮುಕ್ತಾಯಗೊಳ್ಳಲಿರುವ ಮಹಾರಾಷ್ಟ್ರ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಯು ಒಂದೇ ಹಂತದಲ್ಲಿ ಅಕ್ಟೋಬರ್‌ 21ರಂದು ನಡೆಯಲಿದ್ದು, 24ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣೆ ಆಯೋಗದ ಮುಖ್ಯಸ್ಥ ಸುನಿಲ್‌ ಅರೋರಾ ತಿಳಿಸಿದ್ದಾರೆ.

Advertisement
Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ದಿನಾಂಕ ಜಾರಿಯಾಗಿರುವುದರಿಂದಾಗಿ ಇಂದಿನಿಂದಲೇ ಈ ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಹರಿಯಾಣದಲ್ಲಿ ಸುಮಾರು 1.82 ಕೋಟಿ ಮತದಾರರ ನೋಂದಣಿಯಾಗಿದ್ದು, ಮಹಾರಾಷ್ಟ್ರದಲ್ಲಿ 8.94 ಕೋಟಿ ಮತದಾರರು ಇದ್ದಾರೆ. ವಿಧಾನಸಭೆ ಚುನಾವಣೆಗಾಗಿ ಚುನಾವಣೆ ವೆಚ್ಚದ ಮೇಲೆ ನಿಗಾ ಇಡಲು ಇಬ್ಬರು ವೀಕ್ಷಕರನ್ನು ಮಹಾರಾಷ್ಟ್ರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement

ವಿವಿಧ ರಾಜ್ಯಗಳ ಉಪಚುನಾವಣೆ ಅ. 21ಕ್ಕೆ

ಇನ್ನುಳಿದಂತೆ ಅರುಣಾಚಲ್‌ ಪ್ರದೇಶ, ಬಿಹಾರ, ಛತ್ತೀಸ್‌ಗಢ, ಅಸ್ಸಾಂ, ಗುಜರಾತ್‌, ಹಿಮಾಚಲ ಪ್ರದೇಶ, ಕೇರಳ, ಮಧ್ಯಪ್ರಧೇಶ, ಮೇಘಾಲಯ, ಒಡಿಶಾ, ಪಾಂಡಿಚೆರಿ, ಪಂಜಾಬ್‌, ರಾಜಸ್ತಾನ, ಸಿಕ್ಕಿಂ, ತಮಿಳುನಾಡು, ತೆಲಂಗಾಣ ಮತ್ತು ಉತ್ತರ ಪ್ರದೇಶದಲ್ಲಿ ಉಪಚುನಾವಣೆಯು ಅ. 21ರಂದು ನಡೆಯಲಿದ್ದು, ಅ. 24ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ : ಯುವ ಕೃಷಿಕರಿಗೆ ಕೃಷಿ ಬಗ್ಗೆ ಉಪಯುಕ್ತ ಮಾಹಿತಿ

ಜೆ ಎಸ್ ಬಿ ಪ್ರತಿಷ್ಠಾನ, ಕೊಳ್ಳೇಗಾಲ ಇವರ ವತಿಯಿಂದ, ಮೂರು ದಿನಗಳ 'ಸುಸ್ಥಿರ ಕೃಷಿ…

3 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

3 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

3 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

3 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

6 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

7 hours ago