ನವದೆಹಲಿ: ಮಹಾರಾಷ್ಟ್ರ ಹಾಗೂ ಹರಿಯಾಣ ಎರಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ನಿರೀಕ್ಷೆಯಂತೆಯೇ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಮುನ್ನಡೆಯತ್ತ ದಾಪುಗಾರಿಸಿದ್ದು, ಅಧಿಕಾರದತ್ತ ದಾಪುಗಾಲಿರಿಸಿದೆ. ಆದರೆ ಹರಿಯಾಣದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣದ ನಿರೀಕ್ಷೆ ಇದೆ.
ಹರಿಯಾಣದ 90 ಸ್ಥಾನಗಳ ಪೈಕಿ ಬಿಜೆಪಿ 36, ಕಾಂಗ್ರೆಸ್ 32 ಹಾಗೂ ಇತರರು 20 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಹರಿಯಾಣದಲ್ಲಿ ಈಗಿನ ಸ್ಥಿತಿಯ ಪ್ರಕಾರ ಅತಂತ್ರ ಸ್ಥಿತಿ ಇದೆ.
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…