Advertisement
Political mirror

ಮಹಾರಾಷ್ಟ್ರ, ಹರಿಯಾಣ ವಿಧಾನಸಭೆ- ಮತದಾನ ಆರಂಭ

Share

ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಗ್ಗೆ ಏಳು ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ ಆರು ಗಂಟೆವರೆಗೂ ನಡೆಯಲಿದೆ. ಮತದಾರರು ಉತ್ಸಾಹದಿಂದ ಮತಗಟ್ಟೆಗಳತ್ತ ಸಾಗುತ್ತಿದ್ದಾರೆ.

ಮಹಾರಾಷ್ಟ್ರದ 288 ವಿಧಾನಸಭೆ ಸ್ಥಾನಗಳು, ಹಾಗೂ ಹರಿಯಾಣದ 90 ಸ್ಥಾನಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆ ಮೈತ್ರಿ ಮಾಡಿಕೊಂಡಿದ್ದು, 150 ಸ್ಥಾನಗಳಲ್ಲಿ ಬಿಜೆಪಿ ಹಾಗೂ 124 ಸ್ಥಾನಗಳಲ್ಲಿ ಶಿವಸೇನೆ ಸ್ಪರ್ಧಿಸುತ್ತಿವೆ. ಕಾಂಗ್ರೆಸ್​ ಹಾಗೂ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್​ ಕಾಂಗ್ರೆಸ್​​ ಪಾರ್ಟಿಗಳು ಚುನಾವಣೋತ್ತರ ಮೈತ್ರಿ ಮಾಡಿಕೊಂಡು ಸ್ಪರ್ಧೆಗಿಳಿದಿವೆ. ಮಹಾರಾಷ್ಟ್ರದಲ್ಲಿ ಅಂದಾಜು 8.9 ಕೋಟಿ ಮಂದಿ ಮತದಾನ ಮಾಡಲಿದ್ದಾರೆ.

ಹರಿಯಾಣದಲ್ಲಿ ಕಾಂಗ್ರೆಸ್​​, ಬಿಜೆಪಿ, ಇಂಡಿಯನ್ ನ್ಯಾಷನಲ್ ಲೋಕದಳ್ ಮತ್ತು ಜನ್ನಾಯಕ್ ಜನತಾ ಪಾರ್ಟಿ(ಜೆಜೆಪಿ) ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. 1169 ಮಂದಿ ಕಣದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

3 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

15 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

16 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

24 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago