ಮುಂಬೈ : ನಾಟಕೀಯ ಬೆಳವಣಿಗೆಯಲ್ಲಿ ಎರಡನೇ ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ ಬಳಿಕ, ಇದೀಗ ಶಿವಸೇನೆಯ ಮುಖಂಡ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣವಚನಕ್ಕೆ ಡಿಸೆಂಬರ್ 1 ರ ಬದಲಾಗಿ ನ.28 ರಂದೇ ಪ್ರಮಾಣವಚನಕ್ಕೆ ದಿನ ನಿಗದಿಯಾಗಿದೆ.ಶಿವಾಜಿ ಪಾರ್ಕ್ ನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಶಿವಸೇನಾ ಮುಖ್ಯಸ್ಥ ಹಾಗೂ ‘ಮಹಾ ವಿಕಾಸ ಅಘಾದಿ’ ಮೈತ್ರಿಕೂಟದ ನಾಯಕ ಉದ್ಧವ್ ಠಾಕ್ರೆ ಅವರು ಮಂಗಳವಾರ ರಾತ್ರಿ ಸರ್ಕಾರ ರಚನೆಯ ಹಕ್ಕು ಮಂಡಿಸಿ ಡಿ.1 ರಂದು ಪ್ರಮಾಣವಚನ ಎಂದು ದಿನ ನಿಗದಿ ಮಾಡಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಗುರುವಾರವೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದರು. ಶಿವಸೇನಾ, ಕಾಂಗ್ರೆಸ್ ಹಾಗೂ ಎನ್ ಸಿಪಿ ಪಕ್ಷಗಳ ಶಾಸಕರ ಸಭೆಯಲ್ಲಿ ಉದ್ಧವ್ ಠಾಕ್ರೆ ಅವರನ್ನು ಮಹಾ ವಿಕಾಸ ಅಘಾದಿ ಮೈತ್ರಿಕೂಟದ ನಾಯಕನಾಗಿ ಆಯ್ಕೆ ಮಾಡಿದ ಬಳಿಕ ಮುಂದಿನ ಬೆಳವಣಿಗಗಳು ನಡೆದವು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…