ಬೆಂಗಳೂರು: ಲೋಕಸಭಾ ಚುನಾವಣೆಗೆ ತುಮಕೂರಿನಲ್ಲಿ ಸ್ಫರ್ಧೆ ಮಾಡಿದ್ದ ಮಾಜಿ ಪ್ರಧಾನಿ ದೇವೇ ಗೌಡರಿಗೆ ಸೋಲಾಗಿದೆ. ಇಲ್ಲಿ ಎಚ್.ಡಿ ದೇವೇ ಗೌಡ ಅವರು 392167 ಮತಗಳು ಹಾಗೂ ಬಿಜೆಪಿಯ ಜಿ ಎಸ್ ಬಸವರಾಜ್ ಅವರು 414876 ಮತಗಳನ್ನು ಪಡೆದಿದ್ದು ಅಂತಿಮ ಫಲಿತಾಂಶ ಪ್ರಕಟವಾಗಲಿದೆ. ಆದರೆ ಈಗಾಗಲೇ ಸೋಲು ಖಚಿತವಾಗಿದೆ.
ಈ ನಡುವೆ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…