ಬೆಂಗಳೂರು: ಮಾಜಿ ಸಚಿವ ಜಿ. ಪರಮೇಶ್ವರ್ ಅವರ ಮನೆ ಹಾಗೂ ಕಾಲೇಜಿನ ಮೇಲೆ ಐ ಟಿ ದಾಳಿ ನಡೆದ ಬೆನ್ನಲ್ಲೇ ಇದೀಗ ಅವರ ಆಪ್ತ ಸಹಾಯಕ ರಮೇಶ್ ಆತ್ಯಹತ್ಯೆಗೆ ಶರಣಾಗಿದ್ದಾರೆ.
ಐಟಿ ದಾಳಿ ವೇಳೆ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು. ಅದಾದ ಬಳಿಕ ಜ್ಞಾನ ಭಾರತಿ ವಿವಿ ಕ್ಯಾಂಪಸ್ ವ್ಯಾಪ್ತಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಚಾರಣೆ ಬಳಿಕ ಆಪ್ತರಿಗೆ ಕರೆ ಮಾಡಿ ನೋವು ತೋಡಿಕೊಂಡಿದ್ದರು ಎಂದು ತಿಳಿದುಬಂದಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…