ಮಾಜಿ ಸಚಿವ ತನ್ವೀರ್ ಸೇಠ್ ಮೇಲಿನ ಕೊಲೆ ಯತ್ನ, ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯಿಂದ ಖಂಡನೆ

November 20, 2019
3:48 PM

ಸುಳ್ಯ: ಕರ್ನಾಟಕದ ಮಾಜಿ ಸಚಿವರು ಹಾಗೂ ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕರು ಆದ ತನ್ವೀರ್ ಸೇಠ್ ರವರ ಮೇಲಿನ ಕೊಲೆ ಯತ್ನ ಆಘಾತಕಾರಿ ಹಾಗೂ ಖಂಡನೀಯವೆಂದು ಕರ್ನಾಟಕ ಮುಸ್ಲಿಂ ಜಮಾಅತ್ ನ ಸುಳ್ಯ ತಾಲೂಕು ಸಮಿತಿಯ ಅಧ್ಯಕ್ಷರಾದ ಮಹಮ್ಮದ್ ಕುಂಞ ಗೂನಡ್ಕರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

ಮುಸ್ಲಿಂ ಸಮುದಾಯದ ಹಿರಿಯ ನಾಯಕರು ಹಾಗೂ ಮಾಜಿ ಸಚಿವರಾದ ದಿವಂಗತ ಅಜೀಜ್ ಸೇಠ್ ರವರ ಪುತ್ರರಾದ ತನ್ವೀರ್ ಸೇಠ್ ರವರು ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಇಲಾಖೆಯ ಸಚಿವರಾಗಿದ್ದ ವೇಳೆ ಪ್ರಮುಖವಾಗಿ ಮುಸ್ಲಿಂ ಸಮುದಾಯದ ಏಳಿಗೆಗಾಗಿ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸಿದ್ದರು. ದುಷ್ಕರ್ಮಿಗಳಿಂದ ಅವರ ಮೇಲೆ ನಡೆದಂತಹ ಹಲ್ಲೆಯು ಪ್ರಜ್ಞಾವಂತ ಸಮಾಜವು ತಲೆತಗ್ಗಿಸುವಂತಹ ವಿಚಾರವಾಗಿದ್ದು ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯಿಂದ ಆಗ್ರಹಿಸುತ್ತೇವೆಂದು ಅವರು ತಿಳಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್
August 11, 2025
7:27 AM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ
August 10, 2025
7:00 AM
by: ನಾ.ಕಾರಂತ ಪೆರಾಜೆ
ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ
August 9, 2025
7:48 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |
August 9, 2025
2:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group