ಸುಳ್ಯ: ಕರ್ನಾಟಕದ ಮಾಜಿ ಸಚಿವರು ಹಾಗೂ ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕರು ಆದ ತನ್ವೀರ್ ಸೇಠ್ ರವರ ಮೇಲಿನ ಕೊಲೆ ಯತ್ನ ಆಘಾತಕಾರಿ ಹಾಗೂ ಖಂಡನೀಯವೆಂದು ಕರ್ನಾಟಕ ಮುಸ್ಲಿಂ ಜಮಾಅತ್ ನ ಸುಳ್ಯ ತಾಲೂಕು ಸಮಿತಿಯ ಅಧ್ಯಕ್ಷರಾದ ಮಹಮ್ಮದ್ ಕುಂಞ ಗೂನಡ್ಕರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮುಸ್ಲಿಂ ಸಮುದಾಯದ ಹಿರಿಯ ನಾಯಕರು ಹಾಗೂ ಮಾಜಿ ಸಚಿವರಾದ ದಿವಂಗತ ಅಜೀಜ್ ಸೇಠ್ ರವರ ಪುತ್ರರಾದ ತನ್ವೀರ್ ಸೇಠ್ ರವರು ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಇಲಾಖೆಯ ಸಚಿವರಾಗಿದ್ದ ವೇಳೆ ಪ್ರಮುಖವಾಗಿ ಮುಸ್ಲಿಂ ಸಮುದಾಯದ ಏಳಿಗೆಗಾಗಿ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸಿದ್ದರು. ದುಷ್ಕರ್ಮಿಗಳಿಂದ ಅವರ ಮೇಲೆ ನಡೆದಂತಹ ಹಲ್ಲೆಯು ಪ್ರಜ್ಞಾವಂತ ಸಮಾಜವು ತಲೆತಗ್ಗಿಸುವಂತಹ ವಿಚಾರವಾಗಿದ್ದು ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯಿಂದ ಆಗ್ರಹಿಸುತ್ತೇವೆಂದು ಅವರು ತಿಳಿಸಿದ್ದಾರೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…