ಮಂಗಳೂರು:ಮಹಾ ನಿರ್ದೇಶಕರು ಪುನರ್ವಸತಿ, ನವದೆಹಲಿ ಸಿಐಐ ಇವರ ಸಹಯೋಗದೊಂದಿಗೆ ವಾಯುಸೇನೆ ತರಬೇತಿ ಮುಖ್ಯಾಲಯದ 16 ಟೆಟ್ರಾ ಸಾಲೆ, ವಾಯುಸೇನೆ ನೆಲೆ ಜಾಲಹಳ್ಳಿ ಬೆಂಗಳೂರು ಇಲ್ಲಿ ಫೆಬ್ರವರಿ 19 ರಂದು ಮಾಜಿ ಸೈನಿಕರಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಉದ್ಯೋಗಾಂಕ್ಷಿ ಮಾಜಿ ಸೈನಿಕರು ತಮ್ಮ ವೈಯಕ್ತಿಕ ಮಾಹಿತಿ (ಸಿವಿ)ಯ ಆರು ಪ್ರತಿಗಳೊಂದಿಗೆ ಹಾಗೂ ಮಾಜಿ ಸೈನಿಕರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ಗಳೊಂದಿಗೆ ಹಾಜರಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇಲ್ಲಿಗೆ ಸಂಪರ್ಕಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…