ಸುಳ್ಯ:ಬಿ ಜೆ. ಪಿ ಹಿರಿಯ ನಾಯಕ, ಉತ್ತಮ ಸಂಸದೀಯ ಪಟು ಆಗಿದ್ದ ಮಾಜಿ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿ ಅವರ ಅಕಾಲಿಕ ನಿದನಕ್ಕೆ ಕೆ. ಪಿ. ಸಿ. ಸಿ. ಮಾಜಿ ಕಾರ್ಯದರ್ಶಿ ಟಿ. ಎಂ. ಶಾಹಿದ್ ತೆಕ್ಕಿಲ್ ಅವರು ಸಂತಾಪ ವ್ಯಕ್ತಪಡಿಸಿರುತ್ತಾರೆ.
ಅವರ ನಿಧನವು ಭಾರತ ದೇಶಕ್ಕೆ ತುಂಬಲಾರದ ನಷ್ಟ ವಾಗಿದೆ. ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಟಿ. ಎಂ. ಶಾಹಿದ್ ಅವರು ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿರುತ್ತಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel