ಬೆಳ್ಳಾರೆ: ಮಾಡಾವು ಸನ್ ಸ್ಟೇಶನ್ ಕಾಂಗಾರಿ ಚುರುಕಾಗಲು ವಿದ್ಯುತ್ ತಂತಿ ಎಳೆಯುವ ಕಾರ್ಯ ನಡೆಯಬೇಕಿದೆ. ಇದಕ್ಕಾಗಿ ಕೆಲವೊಂದು ಮರಗಳ ತೆರವಿಗೆ ಅರಣ್ಯ ಇಲಾಖೆ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಪುತ್ತೂರು ಅರಣ್ಯ ಇಲಾಖೆಗೆ ಜೂ.6 ರಂದು ವಿದ್ಯುತ್ ಬಳಕೆದಾರರು ಭೇಟಿ ನೀಡಲಿದ್ದಾರೆ.
ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸರಬರಾಜು ಶೋಚನೀಯ ಸ್ಥಿತಿಯಲ್ಲಿದೆ. ಬಂಟ್ವಾಳ, ಪುತ್ತೂರು ತಾಲೂಕಿಡೀ 24 ಗಂಟೆ ಗುಣಮಟ್ಟದ ವಿದ್ಯುತ್ ಇದೆ.
ಸುಳ್ಯದಲ್ಲಿ ತೀರಾ ಕಮ್ಮಿ ವೋಲ್ಟೇಜ್ ನ ವಿದ್ಯುತ್ ಸರಬರಾಜಾಗುತ್ತಿದೆ. ನೀರಿದ್ದರೂ ತೋಟಕ್ಕೆ ನೀರು ಹಾಕಲಾಗದ ಅಸಹಾಯಕ ಸ್ಥಿತಿ . ಇದು ಪರಿಹಾರವಾಗಬೇಕಾದರೆ ಮಾಡಾವಿನಲ್ಲಿ ಸಬ್ ಸ್ಟೇಷನ್ ನಿರ್ಮಾಣವಾಗಬೇಕಿದೆ. ಈ ಸಬ್ ಸ್ಟೇಷನ್ ಗೆ ನೆಟ್ಲ ಮುಡ್ನೂರ್ ಸ್ಟೇಷನ್ ನಿಂದ ವಿದ್ಯುತ್ ಲೈನ್ ಬರಬೇಕಿರುವ ಮಾರ್ಗವಿಡೀ ಮರಗಳನ್ನು ಕಡಿಯಬೇಕಿದ್ದು ,ಅರಣ್ಯ ಇಲಾಖೆಯ ಅನುಮತಿ ಬೇಕಿದೆ. ಇದಕ್ಕಾಗಿ ಪುತ್ತೂರು ಉಪವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳನ್ನು ಒತ್ತಾಯಿಸಲು ವಿದ್ಯುತ್ ಬಳಕೆದಾರರು ಭಾಗವಹಿಸಲಿದ್ದಾರೆ.
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649