ಬೆಳ್ಳಾರೆ: ಮಾಡಾವು ಸನ್ ಸ್ಟೇಶನ್ ಕಾಂಗಾರಿ ಚುರುಕಾಗಲು ವಿದ್ಯುತ್ ತಂತಿ ಎಳೆಯುವ ಕಾರ್ಯ ನಡೆಯಬೇಕಿದೆ. ಇದಕ್ಕಾಗಿ ಕೆಲವೊಂದು ಮರಗಳ ತೆರವಿಗೆ ಅರಣ್ಯ ಇಲಾಖೆ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಪುತ್ತೂರು ಅರಣ್ಯ ಇಲಾಖೆಗೆ ಜೂ.6 ರಂದು ವಿದ್ಯುತ್ ಬಳಕೆದಾರರು ಭೇಟಿ ನೀಡಲಿದ್ದಾರೆ.
ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸರಬರಾಜು ಶೋಚನೀಯ ಸ್ಥಿತಿಯಲ್ಲಿದೆ. ಬಂಟ್ವಾಳ, ಪುತ್ತೂರು ತಾಲೂಕಿಡೀ 24 ಗಂಟೆ ಗುಣಮಟ್ಟದ ವಿದ್ಯುತ್ ಇದೆ.
ಸುಳ್ಯದಲ್ಲಿ ತೀರಾ ಕಮ್ಮಿ ವೋಲ್ಟೇಜ್ ನ ವಿದ್ಯುತ್ ಸರಬರಾಜಾಗುತ್ತಿದೆ. ನೀರಿದ್ದರೂ ತೋಟಕ್ಕೆ ನೀರು ಹಾಕಲಾಗದ ಅಸಹಾಯಕ ಸ್ಥಿತಿ . ಇದು ಪರಿಹಾರವಾಗಬೇಕಾದರೆ ಮಾಡಾವಿನಲ್ಲಿ ಸಬ್ ಸ್ಟೇಷನ್ ನಿರ್ಮಾಣವಾಗಬೇಕಿದೆ. ಈ ಸಬ್ ಸ್ಟೇಷನ್ ಗೆ ನೆಟ್ಲ ಮುಡ್ನೂರ್ ಸ್ಟೇಷನ್ ನಿಂದ ವಿದ್ಯುತ್ ಲೈನ್ ಬರಬೇಕಿರುವ ಮಾರ್ಗವಿಡೀ ಮರಗಳನ್ನು ಕಡಿಯಬೇಕಿದ್ದು ,ಅರಣ್ಯ ಇಲಾಖೆಯ ಅನುಮತಿ ಬೇಕಿದೆ. ಇದಕ್ಕಾಗಿ ಪುತ್ತೂರು ಉಪವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳನ್ನು ಒತ್ತಾಯಿಸಲು ವಿದ್ಯುತ್ ಬಳಕೆದಾರರು ಭಾಗವಹಿಸಲಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…