ಬೆಳ್ಳಾರೆ: ಮಾಡಾವು ಸನ್ ಸ್ಟೇಶನ್ ಕಾಂಗಾರಿ ಚುರುಕಾಗಲು ವಿದ್ಯುತ್ ತಂತಿ ಎಳೆಯುವ ಕಾರ್ಯ ನಡೆಯಬೇಕಿದೆ. ಇದಕ್ಕಾಗಿ ಕೆಲವೊಂದು ಮರಗಳ ತೆರವಿಗೆ ಅರಣ್ಯ ಇಲಾಖೆ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಪುತ್ತೂರು ಅರಣ್ಯ ಇಲಾಖೆಗೆ ಜೂ.6 ರಂದು ವಿದ್ಯುತ್ ಬಳಕೆದಾರರು ಭೇಟಿ ನೀಡಲಿದ್ದಾರೆ.
ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸರಬರಾಜು ಶೋಚನೀಯ ಸ್ಥಿತಿಯಲ್ಲಿದೆ. ಬಂಟ್ವಾಳ, ಪುತ್ತೂರು ತಾಲೂಕಿಡೀ 24 ಗಂಟೆ ಗುಣಮಟ್ಟದ ವಿದ್ಯುತ್ ಇದೆ.
ಸುಳ್ಯದಲ್ಲಿ ತೀರಾ ಕಮ್ಮಿ ವೋಲ್ಟೇಜ್ ನ ವಿದ್ಯುತ್ ಸರಬರಾಜಾಗುತ್ತಿದೆ. ನೀರಿದ್ದರೂ ತೋಟಕ್ಕೆ ನೀರು ಹಾಕಲಾಗದ ಅಸಹಾಯಕ ಸ್ಥಿತಿ . ಇದು ಪರಿಹಾರವಾಗಬೇಕಾದರೆ ಮಾಡಾವಿನಲ್ಲಿ ಸಬ್ ಸ್ಟೇಷನ್ ನಿರ್ಮಾಣವಾಗಬೇಕಿದೆ. ಈ ಸಬ್ ಸ್ಟೇಷನ್ ಗೆ ನೆಟ್ಲ ಮುಡ್ನೂರ್ ಸ್ಟೇಷನ್ ನಿಂದ ವಿದ್ಯುತ್ ಲೈನ್ ಬರಬೇಕಿರುವ ಮಾರ್ಗವಿಡೀ ಮರಗಳನ್ನು ಕಡಿಯಬೇಕಿದ್ದು ,ಅರಣ್ಯ ಇಲಾಖೆಯ ಅನುಮತಿ ಬೇಕಿದೆ. ಇದಕ್ಕಾಗಿ ಪುತ್ತೂರು ಉಪವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳನ್ನು ಒತ್ತಾಯಿಸಲು ವಿದ್ಯುತ್ ಬಳಕೆದಾರರು ಭಾಗವಹಿಸಲಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…