Advertisement
ಸುದ್ದಿಗಳು

ಮಾಡಾವು 110 ಕೆವಿ ವಿದ್ಯುತ್ ಸಬ್ ಸ್ಟೇಶನ್ | ಮೇ.16 ಪ್ರಾಯೋಗಿಕ ಚಾಲನೆಗೆ ಸಿದ್ಧತೆ |

Share

ಸುಳ್ಯ: ಅಂತೂ ಕೊನೆಗೂ 14 ವರ್ಷಗಳ ಹಿಂದೆ ರೂಪುಗೊಂಡ ಯೋಜನೆಯೊಂದು ಪ್ರಾಯೋಗಿಕವಾಗಿ ಚಾಲನೆಗೆ ಸಿದ್ಧವಾಗಿದೆ. ಇದು ವಿದ್ಯುತ್ ಬಳಕೆದಾರರಿಗೆ ಬಹುದೊಡ್ಡ ಕೊಡುಗೆ..!.

ಕೆಯ್ಯೂರು ಗ್ರಾಮದ ಮಾಡಾವಿನಲ್ಲಿ 110 ಕೆವಿ ಸಬ್ ಸ್ಟೇಶನ್ ಕಾಮಗಾರಿ ಕಲೆದ ಕೆಲವು ದಿನಗಳ ಹಿಂದೆ ಪೂರ್ಣಗೊಂಡಿತ್ತು. ಆದರೆ ಕುಂಟುನೆಪ ಮುಂದುವರಿದಿತ್ತು. ಇದೀಗ ಮೇ.16 ರಂದು ಪ್ರಾಯೋಗಿಕ ಚಾಲನೆಗೆ ಸಿದ್ಧತೆ ನಡೆಯುತ್ತಿದೆ. ಬೆಳ್ಳಾರೆ ವಿದ್ಯುತ್ ಬಳಕೆದಾರರ ವೇದಿಕೆ 14 ವರ್ಷಗಳ ಹಿಂದೆ ರೂಪುಗೊಂಡ ಯೋಜನೆ ಶೀಘ್ರವಾಗಿ ಮುಕ್ತಾಯಗೊಳ್ಳಲು ಕಳೆದ  ಒಂದು ವರ್ಷಗಳಿಂದ ನಿರಂತರ ಹೋರಾಟ ಮಾಡಿತ್ತು, ಅಗತ್ಯವಾಗಿ ಆಗಬೇಕಾದ ಕೆಲಸಗಳ ಕಡೆಗೆ ಅಧಿಕಾರಿಗಳ, ಜನಪ್ರತಿನಿಧಿಗಳ ಗಮನಕ್ಕೆ ತಂದು ಸುಲಲಿತವಾಗುವಂತೆ ಮಾಡಿತ್ತು.

ಕಳೆದ ಒಂದು ವರ್ಷಗಳಿಂದ ವೇಗ ಪಡೆದ ಮಾಡಾವು 110 ಕೆವಿ ಸಬ್ ಸ್ಟೇಶನ್ ಇನ್ನೂ ಉದ್ಘಾಟನೆಗೆ ಕಾಯುತ್ತಿರುವುದರ ಬಗ್ಗೆ ಹಾಗೂ  ವರ್ಷಗಳಿಂದ ಬೆಳ್ಳಾರೆ ಬಳಕೆದಾರರ ವೇದಿಕೆ ಸಂಚಾಲಕ ಜಯಪ್ರಸಾದ್ ಜೋಶಿ ಅವರ ನೇತೃತ್ವದಲ್ಲಿ  ನಡೆದ ಹೋರಾಟ ಹಾಗೂ  ಫಾಲೋಅಪ್ ಬಗ್ಗೆ ಸುಳ್ಯನ್ಯೂಸ್.ಕಾಂ ಸಮಗ್ರ ವರದಿ ಮಾಡಿತ್ತು.

ಬೆಳ್ಳಾರೆ ಬಳಕೆದಾರರ ವೇದಿಕೆ ಸಂಚಾಲಕ ಜಯಪ್ರಸಾದ್ ಜೋಶಿ ಅವರ ನೇತೃತ್ವದ  ಹೋರಾಟಕ್ಕೆ ಕೃಷಿಕರು,  ಸುಳ್ಯ, ಪುತ್ತೂರು ಮತ್ತು ಕಡಬ ತಾಲೂಕುಗಳ ಗ್ರಾಮ ಪಂಚಾಯತ್ ಗಳು, ಇನ್ನಿತರ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿದ್ದವು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

4 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

21 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago