ಸುದ್ದಿಗಳು

ಮಾಡಾವು 110 ಕೆವಿ ಸಬ್ ಸ್ಟೇಶನ್ ಗೆ ಪರಿವರ್ತಕ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ: ಅನೇಕ ಪ್ರಯತ್ನಗಳ ಬಳಿಕ ಇದೀಗ ಮಾಡಾವು 110 ಕೆವಿ ಸಬ್ ಸ್ಟೇಶನ್ ಗೆ ಪರಿವರ್ತಕ ತಲಪುತ್ತಿದೆ. ಈ ಮೂಲಕ ಬಳಕೆದಾರರ ಹೋರಾಟ ಭಾಗಶ: ಯಶಸ್ಸು ಕಂಡಿದೆ.

Advertisement
Advertisement

ಮಾಡಾವು 110 ಕೆವಿ ಸಬ್ ಸ್ಟೇಶನ್ ಕಾಮಗಾರಿ ಕಳೆದ ಹಲವು ವರ್ಷಗಳಿಂದ ನಿಧಾನಗತಿಯಲ್ಲಿತ್ತು. ಪ್ರತೀ ಬಾರಿಯೂ ಅಧಿಕಾರಿಗಳು ಶೇ.80 ರಷ್ಟು ಕೆಲಸವಾಗಿದೆ ಎನ್ನುತ್ತಿದ್ದರು. ಆದರೆ ಬೆಳ್ಳಾರೆಯಲ್ಲಿ  ವಿದ್ಯುತ್ ಬಳಕೆದಾರರ ವೇದಿಕೆ ರಚನೆ ಮಾಡಿ ಹೋರಾಟಕ್ಕೆ ಇಳಿದಿದ್ದರು. ಸಮಗ್ರ ಮಾಹಿತಿ ಕಲೆ ಹಾಕಿದ ಬಳಿಕ ಶೇ.50 ರಷ್ಟೂ ಕಾರ್ಯಗಳು ಆಗದೇ ಇರುವುದು  ಬೆಳಕಿಗೆ ಬಂದಿತ್ತು. ಈ ಬಗ್ಗೆ ಸುಳ್ಯ ಶಾಸಕರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ  ವಾಸ್ತವಾಂಶ ಬಿಚ್ಚಿಡಲಾಗಿತ್ತು. ಈ ಸಂದರ್ಭ ಕೆಪಿಟಿಸಿಎಲ್ ಅಧಿಕಾರಿಗಳು ವಾಸ್ತವಾಂಶ ಒಪ್ಪಿಕೊಂಡು ತಕ್ಷಣವೇ ಕೆಲಸ ಮಾಡುವುದಾಗಿ ಹೇಳಿದ್ದರು.

ಇದೀಗ ಕಾಮಗಾರಿಗಳು ವೇಗವಾಗಿ ನಡೆಯುತ್ತಿದೆ. ಮಾಡಾವು ಸಬ್ ಸ್ಟೇಶನ್ ಗೆ ಅಗತ್ಯವಾಗದ ಪರಿವರ್ತಕ ಲಾರಿ ಮೂಲಕ ಆಗಮಿಸಿದೆ. ಟವರ್ ನಿರ್ಮಾಣ ಹಾಗೂ ಸಬ್ ಸ್ಟೇಶನ್ ಒಳಗಿನ ಕೆಲಸ ಕಾರ್ಯಗಳು ನಡೆಯುತ್ತಿದೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

3 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

4 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

4 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

4 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

4 hours ago

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…

5 hours ago