Advertisement
ಸುದ್ದಿಗಳು

ಮಾಡಾವು 110 ಕೆವಿ ಸಬ್ ಸ್ಟೇಶನ್ ಗೆ ಪರಿವರ್ತಕ

Share

ಬೆಳ್ಳಾರೆ: ಅನೇಕ ಪ್ರಯತ್ನಗಳ ಬಳಿಕ ಇದೀಗ ಮಾಡಾವು 110 ಕೆವಿ ಸಬ್ ಸ್ಟೇಶನ್ ಗೆ ಪರಿವರ್ತಕ ತಲಪುತ್ತಿದೆ. ಈ ಮೂಲಕ ಬಳಕೆದಾರರ ಹೋರಾಟ ಭಾಗಶ: ಯಶಸ್ಸು ಕಂಡಿದೆ.

ಮಾಡಾವು 110 ಕೆವಿ ಸಬ್ ಸ್ಟೇಶನ್ ಕಾಮಗಾರಿ ಕಳೆದ ಹಲವು ವರ್ಷಗಳಿಂದ ನಿಧಾನಗತಿಯಲ್ಲಿತ್ತು. ಪ್ರತೀ ಬಾರಿಯೂ ಅಧಿಕಾರಿಗಳು ಶೇ.80 ರಷ್ಟು ಕೆಲಸವಾಗಿದೆ ಎನ್ನುತ್ತಿದ್ದರು. ಆದರೆ ಬೆಳ್ಳಾರೆಯಲ್ಲಿ  ವಿದ್ಯುತ್ ಬಳಕೆದಾರರ ವೇದಿಕೆ ರಚನೆ ಮಾಡಿ ಹೋರಾಟಕ್ಕೆ ಇಳಿದಿದ್ದರು. ಸಮಗ್ರ ಮಾಹಿತಿ ಕಲೆ ಹಾಕಿದ ಬಳಿಕ ಶೇ.50 ರಷ್ಟೂ ಕಾರ್ಯಗಳು ಆಗದೇ ಇರುವುದು  ಬೆಳಕಿಗೆ ಬಂದಿತ್ತು. ಈ ಬಗ್ಗೆ ಸುಳ್ಯ ಶಾಸಕರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ  ವಾಸ್ತವಾಂಶ ಬಿಚ್ಚಿಡಲಾಗಿತ್ತು. ಈ ಸಂದರ್ಭ ಕೆಪಿಟಿಸಿಎಲ್ ಅಧಿಕಾರಿಗಳು ವಾಸ್ತವಾಂಶ ಒಪ್ಪಿಕೊಂಡು ತಕ್ಷಣವೇ ಕೆಲಸ ಮಾಡುವುದಾಗಿ ಹೇಳಿದ್ದರು.

ಇದೀಗ ಕಾಮಗಾರಿಗಳು ವೇಗವಾಗಿ ನಡೆಯುತ್ತಿದೆ. ಮಾಡಾವು ಸಬ್ ಸ್ಟೇಶನ್ ಗೆ ಅಗತ್ಯವಾಗದ ಪರಿವರ್ತಕ ಲಾರಿ ಮೂಲಕ ಆಗಮಿಸಿದೆ. ಟವರ್ ನಿರ್ಮಾಣ ಹಾಗೂ ಸಬ್ ಸ್ಟೇಶನ್ ಒಳಗಿನ ಕೆಲಸ ಕಾರ್ಯಗಳು ನಡೆಯುತ್ತಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

14 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

20 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

21 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

21 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

21 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

21 hours ago