ಸುಳ್ಯ: ಅಂತೂ ಕೊನೆಗೂ 14 ವರ್ಷಗಳ ಹಿಂದೆ ರೂಪುಗೊಂಡ ಯೋಜನೆಯೊಂದು ಪ್ರಾಯೋಗಿಕವಾಗಿ ಶನಿವಾರ ಚಾಲನೆಗೊಂಡಿದೆ. ಈ ಮೂಲಕ ಬಳಕೆದಾರರ ಹೋರಾಟಕ್ಕೆ ಗೆಲುವಾಗಿದೆ.
ಕೆಯ್ಯೂರು ಗ್ರಾಮದ ಮಾಡಾವಿನಲ್ಲಿ 110 ಕೆವಿ ಸಬ್ ಸ್ಟೇಶನ್ ಕಾಮಗಾರಿ ಕಳೆದ ಕೆಲವು ದಿನಗಳ ಹಿಂದೆ ಪೂರ್ಣಗೊಂಡಿತ್ತು. ಇದೀಗ ಪ್ರಾಯೋಗಿಕ ಚಾಲನೆ ನಡೆಸಲಾಯಿತು.
ವಿದ್ಯುತ್ ಬಳಕೆದಾರರ ವೇದಿಕೆ 14 ವರ್ಷಗಳ ಹಿಂದೆ ರೂಪುಗೊಂಡ ಯೋಜನೆ ಶೀಘ್ರವಾಗಿ ಮುಕ್ತಾಯಗೊಳ್ಳಲು ಕಳೆದ ಒಂದು ವರ್ಷಗಳಿಂದ ನಿರಂತರ ಹೋರಾಟ ಮಾಡಿತ್ತು, ಅಗತ್ಯವಾಗಿ ಆಗಬೇಕಾದ ಕೆಲಸಗಳ ಕಡೆಗೆ ಅಧಿಕಾರಿಗಳ, ಜನಪ್ರತಿನಿಧಿಗಳ ಗಮನಕ್ಕೆ ತಂದು ಸುಲಲಿತವಾಗುವಂತೆ ಮಾಡಿತ್ತು.
ಪ್ರಾಯೋಗಿಕ ಚಾಲನೆ ಸಂದರ್ಭ ಬಳಕೆದಾರರ ವೇದಿಕೆ ಸಂಚಾಲಕ ಜಯಪ್ರಸಾದ್ ಜೋಶಿ ಹಾಗೂ ಸದಸ್ಯರು ಇದ್ದರು.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…