ಪುತ್ತೂರು:ಮಾಣಿ-ಮೈಸೂರು ಹೆದ್ದಾರಿಯ ಪುತ್ತೂರು ಬೈಪಾಸ್ನ ಬಪ್ಪಳಿಗೆ ಜಂಕ್ಷನ್ನಲ್ಲಿ ಈ ಅಪಾಯಕಾರಿ ಗುಡ್ಡವಿದೆ.ಕಳೆದ ವರ್ಷವೂ ಇದೇ ಸ್ಥಿತಿಯಲ್ಲಿ ಈ ಗುಡ್ಡವಿತ್ತು. ಭಾರೀ ಮಳೆಯಾದರೆ ಗುಡ್ಡ ಕುಸಿತ ವಾಹನ ಸಂಚಾರಕ್ಕೆ ತೊಡಕಾಗುತ್ತದೆ. ಹೀಗಾಗಿ ಈಗಲೇ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಹೆದ್ದಾರಿಯಾದ್ದರಿಂದ ವಾಹನ ಸಂಚಾರ ನಿರಂತರ ನಡೆಯುತ್ತದೆ. ಹೀಗಾಗಿ ಎಚ್ಚರಿಕೆ ಅಗತ್ಯ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…