ಪುತ್ತೂರು:ಮಾಣಿ-ಮೈಸೂರು ಹೆದ್ದಾರಿಯ ಪುತ್ತೂರು ಬೈಪಾಸ್ನ ಬಪ್ಪಳಿಗೆ ಜಂಕ್ಷನ್ನಲ್ಲಿ ಈ ಅಪಾಯಕಾರಿ ಗುಡ್ಡವಿದೆ.ಕಳೆದ ವರ್ಷವೂ ಇದೇ ಸ್ಥಿತಿಯಲ್ಲಿ ಈ ಗುಡ್ಡವಿತ್ತು. ಭಾರೀ ಮಳೆಯಾದರೆ ಗುಡ್ಡ ಕುಸಿತ ವಾಹನ ಸಂಚಾರಕ್ಕೆ ತೊಡಕಾಗುತ್ತದೆ. ಹೀಗಾಗಿ ಈಗಲೇ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಹೆದ್ದಾರಿಯಾದ್ದರಿಂದ ವಾಹನ ಸಂಚಾರ ನಿರಂತರ ನಡೆಯುತ್ತದೆ. ಹೀಗಾಗಿ ಎಚ್ಚರಿಕೆ ಅಗತ್ಯ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…